1376ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಮತ್ತು ಸಮಾರೋಪ ಸಮಾರಂಭ ಹಾಗೂ ತಾಲೂಕು ಜನಜಾಗೃತಿ ವೇದಿಕೆಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ.

A Movement Against Substance Abuse..
1376ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಮತ್ತು ಸಮಾರೋಪ ಸಮಾರಂಭ ಹಾಗೂ ತಾಲೂಕು ಜನಜಾಗೃತಿ ವೇದಿಕೆಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ.
ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ 1361ನೇ ಮದ್ಯವರ್ಜನ ಶಿಬಿರವು ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಿಎಸ್ಐ ಪೊಲೀಸ್ ಇಲಾಖೆ ಮುಳುಬಾಗಿಲು ಶ್ರೀನಿವಾಸ್ ಎಂ ನೆರವೇರಿಸಿಕೊಟ್ಟರು. ಅಧ್ಯಕ್ಷತೆಯನ್ನು ಶ್ರೀ ರವೀಂದ್ರ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ವಹಿಸಿದ್ದರು. ಜಿಲ್ಲಾಧ್ಯಕ್ಷರು ಲಕ್ಷ್ಮಣಗೌಡ ಜಿಲ್ಲಾ ನಿರ್ದೇಶಕರು ಚಂದ್ರಶೇಖರ ಜೆ, ಯೋಜನಾಧಿಕಾರಿಗಳು ಸಂಧ್ಯಾ,ಜನಜಾಗೃತಿ ವೇದಿಕೆಯ ಬೆಂಗಳೂರು…
ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಮುಳಬಾಗಿಲು ತಾಲ್ಲೂಕಿನಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಎರಡನೇ ದಿನ ಶಿಬಿರಾರ್ಥಿ ಬಂಧುಗಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಜಾಲಪ್ಪ ಆಸ್ಪತ್ರೆಯ ವೈದ್ಯಾಧಿಕಾರಿಗಳು ಆರೋಗ್ಯ ತಪಾಸಣೆಯನ್ನು ನಡೆಸಿಕೊಟ್ಟರು.ಈ ಸಂದರ್ಭ ಅಖಿಲ ಕರ್ನಾಟಕ ಜನಜಾಗತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ ಆಚಾರ್ಯ, ತಾಲ್ಲೂಕು ಯೋಜನಾಧಿಕಾರಿ ಸಂಧ್ಯಾ ಶೆಟ್ಟಿ ಶಿಬಿರಾಧಿಕಾರಿ ವಿದ್ಯಾಧರ, ಆರೋಗ್ಯ ಸಹಾಯಕಿ ಶ್ರೀಮತಿ ಜಯಲಕ್ಷ್ಮಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಚಿತ್ರದುರ್ಗ ಜಿಲ್ಲೆ ,ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ. (ರಿ) ಚಿತ್ರದುರ್ಗ ಜಿಲ್ಲೆ , ವಿಶ್ವ ಮಾನವ ಸಾಂಸ್ಕ್ರತಿಕ ಮತ್ತು ವಿದ್ಶಾ ಸಂಸ್ಥೆ ಸಂಯುಕ್ತ ಪದವಿ ಪೂರ್ವ ಕಾಲೇಜು ಸೀಬಾರ- ಗುತ್ತಿನಾಡು ಇದರ ಆಶ್ರಯದಲ್ಲಿ ವಿಶ್ವ ಮಾದಕ ವಿರೋಧಿ ದಿನಾಚರಣೆ ಹಾಗೂ ಕಾಲೇಜು ವಿದ್ಶಾರ್ಥಿಗಳಿಗೆ ಮಾದಕ ವಸ್ತುಗಳಿಗೆ ಬಲಿಯಾಗದಂತೆ…
ಪರಮ ಪೂಜ್ಯ ಡಾ!! ಡಿ. ವೀರೇಂದ್ರ ಹೆಗ್ಗಡೆಯವರು ಹಾವೇರಿ ಜಿಲ್ಲೆ ಕಾಗಿನೆಲೆ ಕನಕ ಕಲಾಭವನದಲ್ಲಿ ದಿನಾಂಕ-27.06.2019 ನಡೆದ ರಾಜ್ಯ ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ ಮಾಡಿ ಕರ ಪತ್ರ ಬಿಡುಗಡೆ ಮಾಡಿದ ಸುಮಧುರ ಕ್ಷಣ….
ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಾಗಾರವು ರುಡ್ಸೆಟ್ ನೆಲಮಂಗಲದಲ್ಲಿ ನಡೆಯಿತು 13 ಜನ ನವಜೀವನ ಸಮಿತಿ ಪೋಷಕರನ್ನು ಆಯ್ಕೆ ಮಾಡಿ ಅವರಿಗೆ ಸೂಕ್ತವಾದ ತರಬೇತಿಯನ್ನು ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ರಾಮಸ್ವಾಮಿಯವರು ನೆರವೇರಿಸಿದರು. ಸದಸ್ಯರಾದ ಶ್ರೀಮತಿ ವಿನಾ ರಮೇಶ್ ಅವರು…
ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ತುಮಕೂರು ತಾಲ್ಲೂಕಿನಲ್ಲಿ ಜುಲೈ 25 ರಂದು ನಡೆಯುವ ಮದ್ಯವರ್ಜನ ಶಿಬಿರದ ಸಮಾಲೋಚನಾ ಸಭೆಯು ತುಮಕೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಲಲಿತಾ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮದ್ಯವರ್ಜನ ಶಿಬಿರದ ಕಾರ್ಯಕ್ರಮದ ಬಗ್ಗೆ ವಿವರಿಸಲಾಯಿತು