ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಚಿತ್ರದುರ್ಗ ಜಿಲ್ಲೆ ,ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ. (ರಿ) ಚಿತ್ರದುರ್ಗ ಜಿಲ್ಲೆ , ವಿಶ್ವ ಮಾನವ ಸಾಂಸ್ಕ್ರತಿಕ ಮತ್ತು ವಿದ್ಶಾ ಸಂಸ್ಥೆ ಸಂಯುಕ್ತ ಪದವಿ ಪೂರ್ವ ಕಾಲೇಜು ಸೀಬಾರ- ಗುತ್ತಿನಾಡು ಇದರ ಆಶ್ರಯದಲ್ಲಿ ವಿಶ್ವ ಮಾದಕ ವಿರೋಧಿ ದಿನಾಚರಣೆ ಹಾಗೂ ಕಾಲೇಜು ವಿದ್ಶಾರ್ಥಿಗಳಿಗೆ ಮಾದಕ ವಸ್ತುಗಳಿಗೆ ಬಲಿಯಾಗದಂತೆ…
